-ನಾನು ಕೆಂಡಸಂಪಿಗೆ.ಕಾಂ ನಲ್ಲಿ ಬರೆದ ಲಲಿತ ಪ್ರಬಂಧಬಳ್ಳಾರಿ ಗಣಿದಣಿಗಳ ಕುರಿತು ನ್ಯೂಯಾರ್ಕ್ ಟೈಮ್ಸ್ ನ ಜಿಮ್ ಯಾರ್ಡ್ಲಿ ಬರೆದದ್ದು ಲೋಕ ವಿಖ್ಯಾತವಾಗಿದೆ.ಆದರೆ ಅವರ ಜೊತೆಜೊತೆಗೇ ಇದ್ದ ನಮ್ಮ ಹೃಷಿಕೇಶ್ ದೇಸಾಯರು ಪಟ್ಟ ಪಡಿಪಾಟಲು ಇಲ್ಲಿದೆ.ಅಂದು ರಾತ್ರಿಪಾಳಿ ಮುಗಿಸಿ ಮಲಗಿದ್ದೆ. ಯಾರೋ ನನ್ನನ್ನು ಹಕ್ಕೊಂಡು ಹೊಡೆದಿದ್ದಾರೋ...